5 years ago
ಮಂಡ್ಯ 06 ಸೆಪ್ಟೆಂಬರ್ 2019 ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೈ ಶುಗರ್ ಕಂಪನಿ, ಮಂಡ್ಯ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಇಂದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು. ಮೈ ಶುಗರ್ ಕಾರ್ಖಾನೆಯ 330 ನೌಕರರು ಸ್ವಯಂ ನಿವೃತ್ತಿ ಹೊಂದಲು ಇಚ್ಛಿಸಿದ್ದು, 27 ಕೋಟಿ ರೂ. ವೆಚ್ಚದಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಲಾಗುವುದು. ರೈತರಿಗೆ ಹಾಗೂ […]
5 years ago
ಬೆಂಗಳೂರು. ಆ.29: ರಾಜ್ಯದಲ್ಲಿ ಮಳೆ ಹಾಗು ನೆರೆ ಹಾವಳಿಯಿಂದ 8 ಸಾವಿರ ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಹಾಗು ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿದ್ದು, ಈ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪುನರ್ ನಿರ್ಮಾಣ ಮಾಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ...
5 years ago
6 years ago
ಬೆಂಗಳೂರು, ಅಕ್ಟೋಬರ್ 2 (ಕರ್ನಾಟಕ ವಾರ್ತೆ): ಮಹಾತ್ಮ ಗಾಂಧಿ ಅವರು ಅಂದು ಮಾಡಿದ್ದು ಕೇವಲ ಹತ್ತು ನಿಮಿಷಗಳ ಭಾಷಣ ! ಅದೂ ಹಿಂದಿ ಭಾಷೆಯಲ್ಲಿ !! ಅದರಲ್ಲೂ ಹಿಂದಿ ಬಾರದ ಕನ್ನಡದ ಮಂದಿಯ ಮುಂದೆ !!! ಭಾಷಣವನ್ನು ಆಲಿಸಲು ಬಂದವರೆಲ್ಲರೂ ಹಳ್ಳಿಗಾಡಿನ...
6 years ago
02 ಸಪ್ಟೆಂಬರ್ 2018, ಬೆಂಗಳೂರು: ಮಹಿಳೆಯರಿಗೆ ಚಿನ್ನಾಭರಣ ಎಂದರೆ ಖುಷಿಯ ಸಂಗತಿ. ಅದರಲ್ಲೂ ವಿಶೇಷ, ವಿನೂತನ ಹಾಗೂ ಹಳೆಯ ವಿನ್ಯಾಸದ ಆಭರಣಗಳು ಎಂದರೆ ಎಲ್ಲಿಲ್ಲದ ಸಂಭ್ರಮ. ದಕ್ಷಿಣ ಭಾರತದ ಪ್ರಸಿದ್ಧ ಚಿನ್ನಾಭರಣ ಸಂಸ್ಥೆಯಾದ ಎವಿಆರ್ ಜ್ಯೂವೆಲ್ಲರ್ಸ್ ಮಹಿಳೆಯರಿಗಾಗಿ ನವನವೀನ ವಿನ್ಯಾಸದ ಚಿನ್ನ,...
6 years ago
ಬೆಂಗಳೂರು, ಮೇ 30 ( ಕರ್ನಾಟಕ ವಾರ್ತೆ ): ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳೂ ಸೇರಿದಂತೆ ಸಹಕಾರಿ ಬ್ಯಾಂಕ್ಗಳು, ವಾಣಿಜ್ಯ ಮತ್ತು ಷೆಡ್ಯೂಲ್ಡ್ ಬ್ಯಾಂಕ್ಗಳೂ ಒಳಗೊಂಡಂತೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 2009 ರ ಏಪ್ರಿಲ್ 1 ರಿಂದ 2017 ರ ಡಿಸೆಂಬರ್...
6 years ago
ಬೆಂಗಳೂರು, ಮೇ 29 ( ಕರ್ನಾಟಕ ವಾರ್ತೆ ): ರೈತರ ಬೆಳೆ ಸಾಲಮನ್ನಾ, ರೈತರ ಆತ್ಮಹತ್ಯೆ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪ್ರಾರಂಭಕ್ಕೆ ಪೂರಕ ವಾತಾವರಣ ಕಲ್ಪಿಸುವ ಕುರಿತಂತೆ ಮೇ 30 ರಂದು ವಿಧಾನ ಸೌಧದ ಸಮ್ಮೇಳನ...
6 years ago
SEEKING A HAND OF CO-OPERATION ! New Delhi, Karnataka Information, 28 May 2018 The Karnataka Chief Minister Mr H.D. Kumaraswamy called on the Prime Minister Mr Narendra Modi in New...
6 years ago
SOLICITING PEACE ! New Delhi, Karnataka Information, 28 May 2018 The Karnataka Chief Minister Mr H.D. Kumaraswamy visited Raj Ghat in New Delhi on May 28 and paid floral tributes...