6 years ago
ಬೆಂಗಳೂರು, ಮೇ 28 ( ಕರ್ನಾಟಕ ವಾರ್ತೆ ): ಪ್ರತಿಭಾವಂತ ಸುದ್ದಿ ಛಾಯಾಗ್ರಾಹಕ ಕೇಶವ ವಿಟ್ಲ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೂವತ್ತು ವರ್ಷಗಳ ಹಿಂದೆ ಮಂಗಳೂರು ನಗರದಿಂದ ಪ್ರಕಟವಾಗುತ್ತಿದ್ದ ಮುಂಗಾರು ಕನ್ನಡ ದಿನಪತ್ರಿಕೆಯಲ್ಲಿ ಸುದ್ದಿ ಛಾಯಾಗ್ರಾಹಕರಾಗಿ ವೃತ್ತಿ ಪ್ರಾರಂಭಿಸಿದ ಕೇಶವ ವಿಟ್ಲ ಅವರು ತದ ನಂತರ ಕನ್ನಡ ಪ್ರಭ ಪತ್ರಿಕೆಯಲ್ಲಿ ಜನಮನ್ನಣೆ ಗಳಿಸಿದರು. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಿದ್ದ ಕೇಶವ ವಿಟ್ಲ ಅವರ ವೀಕ್ಷಣ ಛಾಯಾಂಕಣ (Photo […]
6 years ago
ಬೆಂಗಳೂರು, ಮೇ 23 ( ಕರ್ನಾಟಕ ವಾರ್ತೆ ): ರೈತರ ಬೆಳೆ ಸಾಲ ಮನ್ನಾ ಕುರಿತು ತಾವು ಯೂ ಟರ್ನ್ ಹೊಡೆದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳಿಗೆ ವಿರಾಮ ಘೋಷಿಸಿ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡುವುದಾಗಿ ಇಲ್ಲಿ ಇಂದು ಪ್ರಕಟಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ, ವಿಧಾನ ಸೌಧದ ಸಮ್ಮೇಳನ...
6 years ago
ಬೆಂಗಳೂರು, ಮೇ 17 ( ಕರ್ನಾಟಕ ವಾರ್ತೆ ): ರಾಜ್ಯದ ರೈತರು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದ ಒಂದು ಲಕ್ಷ ರೂ ವರೆಗಿನ ಬೆಳೆ ಸಾಲ ಹಾಗೂ ಒಂದು ಲಕ್ಷ ರೂ ವರೆಗಿನ ನೇಕಾರರ ಸಾಲವನ್ನು ಮನ್ನಾ ಮಾಡುವ...
6 years ago
ಬೆಂಗಳೂರು, ಮೇ 17 ( ಕರ್ನಾಟಕ ವಾರ್ತೆ ): ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಿ ಎಸ್...
6 years ago
ದೇಶಭಕ್ತಿಯೇ ಸಮರದಲ್ಲಿ ಗೆಲುವು ಸಾಧಿಸಲು ಮುಖ್ಯ ಅಂಶವಾಗಿದೆ. ಇಂತಹಾ ದೇಶಭಕ್ತಿಯನ್ನು ಪ್ರಚುರಪಡಿಸುವುದು ಇತಿಹಾಸ ಎಂದು ಖ್ಯಾತ ಲೇಖಕರಾದ ರವಿಕುಮಾರ್ ಅಯ್ಯರ್ ರವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಮಿಥಿಕ್ ಸೊಸೈಟಿಯ ಸಭಾಂಗಣದಲ್ಲಿ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಸಾಹಿತ್ಯ ಸಿಂಧು ಪ್ರಕಾಶನದ ಜಂಟಿ ಆಯೋಜನೆಯಲ್ಲಿ ನಡೆದ...
6 years ago
ಬೆಂಗಳೂರು, ನವೆಂಬರ್ 23 (ಕರ್ನಾಟಕ ವಾರ್ತೆ): ಮೈಸೂರಿನ ಆಂದೋಲನ ಪತ್ರಿಕೆಯ ಸಂಪಾದಕ ರಾಜಶೇಖರ ಕೋಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜಶೇಖರ ಕೋಟಿ ಅವರದು ಬಹು ಮುಖ ಪ್ರತಿಭೆ. ಸಣ್ಣ ಪತ್ರಿಕೆಗಳ ತವರೆನಿಸಿದ್ದ ಮೈಸೂರಿನಲ್ಲಿ ಆಂದೋಲನ...
6 years ago
ನ.2, ಬೆಂಗಳೂರು : ಪರಿವರ್ತನಾ ಯಾತ್ರೆ ಎನ್ನುವುದು ಮುಖ್ಯಮಂತ್ರಿಯನ್ನು ಬದಲಾಯಿಸುವ ಸಲುವಾಗಿ ಅಲ್ಲ. ಬದಲಾಗಿ ಪರಿವರ್ತನಾ ಯಾತ್ರೆ ಎನ್ನುವುದು ಕರ್ನಾಟಕದ ಸ್ಥಿತಿಯನ್ನು ಬದಲಾಯಿಸುವ ಸಲುವಾಗಿ ನೆರವೇರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾರವರು ಅಭಿಪ್ರಾಯಪಟ್ಟರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್...
6 years ago
ಬೆಂಗಳೂರು, ಅಕ್ಟೋಬರ್ 30 ( ಕರ್ನಾಟಕ ವಾರ್ತೆ): ಬೆಂಗಳೂರು ದೂರದರ್ಶನ ಸುದ್ದಿ ವಿಭಾಗದ ನಿವೃತ್ತ ನಿರ್ದೇಶಕ ಕೆ ಎಸ್ ಅಚ್ಯುತನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಾರ್ತೆಗಳಲ್ಲಿ ಸರಳ ಕನ್ನಡ ಹಾಗೂ...