6 years ago
ಬೆಂಗಳೂರು, ಮೇ 23 ( ಕರ್ನಾಟಕ ವಾರ್ತೆ ): ರೈತರ ಬೆಳೆ ಸಾಲ ಮನ್ನಾ ಕುರಿತು ತಾವು ಯೂ ಟರ್ನ್ ಹೊಡೆದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳಿಗೆ ವಿರಾಮ ಘೋಷಿಸಿ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡುವುದಾಗಿ ಇಲ್ಲಿ ಇಂದು ಪ್ರಕಟಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ, ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಕುಮಾರ ಸ್ವಾಮಿ ಅವರು ಸಂಪೂರ್ಣ ಬಹುಮತದೊಂದಿಗೆ ಜಾತ್ಯಾತೀತ ಜನತಾದಳ ಸರ್ಕಾರದ ರಚನೆಯಾಗಿದ್ದರೆ 24 ಗಂಟೆಗಳೊಳಗೆ […]
6 years ago
ಬೆಂಗಳೂರು, ಮೇ 19 ( ಕರ್ನಾಟಕ ವಾರ್ತೆ ): ಸದನದಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ, ತನಗೆ ಅಗತ್ಯವಿರುವ ಎಂಟು ಸದಸ್ಯರ ಬೆಂಬಲ ಪಡೆಯುವ ಬಗ್ಗೆ ವಿಶ್ವಾಸ ಕಳೆದುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಲು ಮುಂದಾದ ಹಿನ್ನೆಲೆಯಲ್ಲಿ, ಕೇವಲ ಮೂರು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಭಾರತೀಯ ಜನತಾ ಪಕ್ಷದ ಸರ್ಕಾರ ಪತನಗೊಂಡಿದೆ....
6 years ago
ಬೆಂಗಳೂರು, ಮೇ 17 ( ಕರ್ನಾಟಕ ವಾರ್ತೆ ): ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಿ ಎಸ್...
6 years ago
ನ.2, ಬೆಂಗಳೂರು : ಪರಿವರ್ತನಾ ಯಾತ್ರೆ ಎನ್ನುವುದು ಮುಖ್ಯಮಂತ್ರಿಯನ್ನು ಬದಲಾಯಿಸುವ ಸಲುವಾಗಿ ಅಲ್ಲ. ಬದಲಾಗಿ ಪರಿವರ್ತನಾ ಯಾತ್ರೆ ಎನ್ನುವುದು ಕರ್ನಾಟಕದ ಸ್ಥಿತಿಯನ್ನು ಬದಲಾಯಿಸುವ ಸಲುವಾಗಿ ನೆರವೇರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾರವರು ಅಭಿಪ್ರಾಯಪಟ್ಟರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್...
7 years ago
ಬೆಂಗಳೂರು, ಸೆಪ್ಟೆಂಬರ್ 8 ( ಕರ್ನಾಟಕ ವಾರ್ತೆ): ಕನ್ನಡ ಚಲನಚಿತ್ರ ರಂಗದ ಸುಪ್ರಸಿದ್ಧ ನಟ ಆರ್. ಎನ್. ಸುದರ್ಶನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಭಾ ಸಾಗರ ಆರ್. ನಾಗೇಂದ್ರರಾಯರ ಪುತ್ರರಲ್ಲೊಬ್ಬರಾಗಿದ್ದ ಆರ್. ಎನ್. ಸುದರ್ಶನ್...
7 years ago
ಅಖಿಲ ಭಾರತ ಮಟ್ಟದಲ್ಲಿ ಸೆಪ್ಟಂಬರ್ 21017ರಲ್ಲಿ ಐ.ಬಿ.ಪಿ.ಎಸ್. ನಡೆಸುತ್ತಿರುವ ಬ್ಯಾಂಕಿಂಗ್ ಸೇವೆಗಳ ನೇಮಕಾತಿ ಪರೀಕ್ಷೆಯನ್ನು ಕೂಡಲೇ ತಡೆಹಿಡಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದ ನಿಯೋಗ ಇಂದು ಕೇಂದ್ರ ಸಚಿವರಾದ ಶ್ರೀ ಅನಂತ ಕುಮಾರ್ ಹಾಗೂ ಶ್ರೀ ರಮೇಶ್ ಜಿಗಜಣಗಿ ರವರೊಂದಿಗೆ...
7 years ago
ಬೆಂಗಳೂರು, ಆಗಸ್ಟ್ 26 (ಕರ್ನಾಟಕ ವಾರ್ತೆ): ಮಾಜಿ ಸಚಿವ ರಾಮ್ಭಾವ್ ಪೋತದಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಸಣ್ಣ ಕೈಗಾರಿಕಾ ಸಚಿವರಾಗಿ ಹಾಗೂ ನಂತರ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿಯಾಗಿದ್ದ...
7 years ago
ಬೆಂಗಳೂರು, ಆಗಸ್ಟ್ 23 ( ಕರ್ನಾಟಕ ವಾರ್ತೆ): ಗೌರಿ ಮತ್ತು ಗಣೇಶ ಹಬ್ಬದ ಸುಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಗೌರಿ ಪ್ರೀತಿ ಮತ್ತು ವಾತ್ಸಲ್ಯದ ಪರ್ವತ ! ಗಣೇಶ ಭಕ್ತಿ, ಯುಕ್ತಿ ಹಾಗೂ ಶಕ್ತಿಯ ಸಾಗರ...