4 years ago
Bengaluru, 11 January 2020 (Karnataka Varthe): The Chief Justice of the Supreme Court of India Mr Justice Sharad Arvind Bobde inaugurated the Phase-1 of the New Building of the Karnataka Judicial Academy on Crescent Road in Bengaluru on Saturday. Mr Justice Bobde, who came to the Karnataka Judicial Academy in the morning, had breakfast with […]
5 years ago
ಅಕ್ಟೋಬರ್ 17, 2019, ಬೆಂಗಳೂರು: ನೆದರ್ಲ್ಯಾಂಡಿನ ಕೃಷಿ, ಪ್ರಕೃತಿ ಮತ್ತು ಆಹಾರ ಗುಣಮಟ್ಟ ಸಚಿವರಾದ ಮಿ: ಮಾರೋಲೈನ್ ಸೊನೇಮಾರವರ ನೇತೃತ್ವದ ಅಧಿಕೃತ ನಿಯೋಗ ಇಂದು ವಿಕಾಸಸೌಧದಲ್ಲಿ ವಸತಿ, ತೋಟಗಾರಿಕೆ ಮತ್ತು ರೇಷ್ಮೆ ಸಚಿವರನ್ನು ಭೇಟಿ ಮಾಡಿತು. ನೆದರ್ಲ್ಯಾಂಡಿನ ನಿಯೋಗವನ್ನು ಸ್ವಾಗತಿಸಿದ ಸಚಿವ ವಿ.ಸೋಮಣ್ಣ, ಕರ್ನಾಟಕವು ತೋಟಗಾರಿಕೆ ಅಭಿವೃದ್ಧಿಯಲ್ಲಿ ಇಡೀ ರಾಷ್ಟ್ರದಲ್ಲಿಯೇ ಮುಂಚೂಣಿ ರಾಜ್ಯಗಳ ಪೈಕಿ ಒಂದಾಗಿರುವುದನ್ನು,...
5 years ago
5 years ago
ಬೆಂಗಳೂರು. ಸೆ.27: ಗುಲ್ಬರ್ಗಾ ಜಿಲ್ಲೆ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಮೈಕ್ರೋ ಯೋಜನೆಯಡಿ 254 ಕೋಟಿ ರೂ. ಹಾಗು ಮ್ಯಾಕ್ರೋ ಯೋಜನೆಯಡಿ 109 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಗುಲ್ಬಾರ್ಗ ಜಿಲ್ಲಾ ಸಲಹಾ...
5 years ago
ಬೆಂಗಳೂರು. ಸೆ.23: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್) ಯಡಿ ಪ್ರಗತಿಯ ಹಂತದಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದರು. ವಿಕಾಸಸೌಧದಲ್ಲಿಂದು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್) ಕರ್ನಾಟಕ ರಾಜ್ಯ ನಿರ್ಮಾಣ ನಿಗಮ(ಕೆಎಸ್ಸಿಸಿ)ದ...
5 years ago
Cialis 2,5mg prix Les pilules sont disponibles en concentrations de chaîne de temps, convient que le nom de la nouvelle boisson glacée de la reine laitière, les routines d’exercice très...
5 years ago
ಬೆಂಗಳೂರು, 15 ಸೆಪ್ಟೆಂಬರ್ 2019 ಸಹಕಾರಿ ಬ್ಯಾಂಕ್ಗಳು ಶೆಡ್ಯೂಲ್ಡ್ ಮತ್ತು ರಾಷ್ಟ್ರೀಯ ಬ್ಯಾಂಕ್ಗಳಿಗಿಂತ ಜನರಿಗೆ ಹತ್ತಿರವಿದ್ದು ಉತ್ತಮ ಕೆಲಸ ಮಾಡುತ್ತಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಪಾದಿಸಿದರು. ನಗರದ ರಾಜಾಜಿನಗರದಲ್ಲಿರುವ ಶ್ರೀ ಶಂಕರ ಸೇವಾ ಸಮಿತಿಯಲ್ಲಿ ನಡೆದ ಬ್ರಾಹ್ಮೀ ಕ್ರೆಡಿಟ್...
5 years ago
ಬೆಂಗಳೂರು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಡಿ ವ್ಯವಹರಿಸುವ ಎಲ್ಲಾ ಗ್ರಾಹಕರಿಗೆ ಆಧಾರ್ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಗ್ರಾಹಕರ ವ್ಯವಹಾರದ ಭೌತಿಕ ಪರಿಶೀಲನೆ ನಡೆದ ಪಕ್ಷದಲ್ಲಿ ಇದರ ವಿನಾಯಿತಿ ದೊರಕಲಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಜಿಎಸ್ಟಿ ಮಂಡಳಿಯ ಮುಖ್ಯಸ್ಥರಾದ ಶ್ರೀ...
5 years ago
ಬೆಂಗಳೂರು, ಸೆಪ್ಟೆಂಬರ್ 11 (ಕರ್ನಾಟಕ ವಾರ್ತೆ): ಕರ್ನಾಟಕ ಉಚ್ಛ ನ್ಯಾಯಾಲಯದ ಅತ್ಯುತ್ತಮ ಉಪಕ್ರಮ ಎನಿಸಿರುವ ಬೆಂಗಳೂರು ಮಧ್ಯಸ್ಥಿಕಾ ಕೇಂದ್ರದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಮಕ್ಕಳ ಭೇಟಿ ಕೊಠಡಿಯನ್ನು ಇಲ್ಲಿ ಇಂದು ಉದ್ಘಾಟಿಸಿದರು. ನಗರದ...