6 years ago
ದೇಶಭಕ್ತಿಯೇ ಸಮರದಲ್ಲಿ ಗೆಲುವು ಸಾಧಿಸಲು ಮುಖ್ಯ ಅಂಶವಾಗಿದೆ. ಇಂತಹಾ ದೇಶಭಕ್ತಿಯನ್ನು ಪ್ರಚುರಪಡಿಸುವುದು ಇತಿಹಾಸ ಎಂದು ಖ್ಯಾತ ಲೇಖಕರಾದ ರವಿಕುಮಾರ್ ಅಯ್ಯರ್ ರವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಮಿಥಿಕ್ ಸೊಸೈಟಿಯ ಸಭಾಂಗಣದಲ್ಲಿ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಸಾಹಿತ್ಯ ಸಿಂಧು ಪ್ರಕಾಶನದ ಜಂಟಿ ಆಯೋಜನೆಯಲ್ಲಿ ನಡೆದ ‘ಬಿಚ್ಚುಗತ್ತಿ’ ಪುಸ್ತಕ ಬಿಡುಗಡೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪುಸ್ತಕದ ಮೂಲಲೇಖಕರಾದ ರವಿಕುಮಾರ್ ರವರು, ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ತರ್ಜುಮೆ ಮಾಡುವುದು ಕಷ್ಟಕರ. ಅದನ್ನೂ ಸುಲಲಿತವಾಗಿಸಿದ ಪ್ರದೀಪ್ ಮೈಸೂರುರವರಿಗೆ ಅಭಿನಂದನೆಗಳು ಸಲ್ಲಬೇಕು. ಇಸ್ರೇಲ್ ನ ಇತಿಹಾಸದಲ್ಲಿ […]
6 years ago
ಬೆಂಗಳೂರು, ನವೆಂಬರ್ 23 (ಕರ್ನಾಟಕ ವಾರ್ತೆ): ಮೈಸೂರಿನ ಆಂದೋಲನ ಪತ್ರಿಕೆಯ ಸಂಪಾದಕ ರಾಜಶೇಖರ ಕೋಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜಶೇಖರ ಕೋಟಿ ಅವರದು ಬಹು ಮುಖ ಪ್ರತಿಭೆ. ಸಣ್ಣ ಪತ್ರಿಕೆಗಳ ತವರೆನಿಸಿದ್ದ ಮೈಸೂರಿನಲ್ಲಿ ಆಂದೋಲನ ಪತ್ರಿಕೆಯನ್ನು ಪ್ರಾರಂಭಿಸಿ ಅಚ್ಚುಮೊಳೆ ಜೋಡಿಸುವುದರಿಂದ ಸಂಪಾದಕರವರೆಗೆ ಎಲ್ಲಾ ಕಾರ್ಯವನ್ನೂ ನಿರ್ವಹಿಸಿ ಬೃಹದಾಕಾರವಾಗಿ ಬೆಳೆದವರು....
7 years ago
ಬೆಂಗಳೂರು, ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ಕನ್ನಡ ಚಲನಚಿತ್ರ ರಂಗದ ಹೆಸರಾಂತ ನಟಿ ಬಿ ವಿ ರಾಧಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳ ಚಿತ್ರಗಳಲ್ಲೂ ಅಭಿನಿಯಿಸಿರುವ ಕೀರ್ತಿ ಮತ್ತು ಗೌರವ...
7 years ago
ಬೆಂಗಳೂರು, ಸೆಪ್ಟೆಂಬರ್ 8 ( ಕರ್ನಾಟಕ ವಾರ್ತೆ): ಕನ್ನಡ ಚಲನಚಿತ್ರ ರಂಗದ ಸುಪ್ರಸಿದ್ಧ ನಟ ಆರ್. ಎನ್. ಸುದರ್ಶನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಭಾ ಸಾಗರ ಆರ್. ನಾಗೇಂದ್ರರಾಯರ ಪುತ್ರರಲ್ಲೊಬ್ಬರಾಗಿದ್ದ ಆರ್. ಎನ್. ಸುದರ್ಶನ್...
7 years ago
ಅಖಿಲ ಭಾರತ ಮಟ್ಟದಲ್ಲಿ ಸೆಪ್ಟಂಬರ್ 21017ರಲ್ಲಿ ಐ.ಬಿ.ಪಿ.ಎಸ್. ನಡೆಸುತ್ತಿರುವ ಬ್ಯಾಂಕಿಂಗ್ ಸೇವೆಗಳ ನೇಮಕಾತಿ ಪರೀಕ್ಷೆಯನ್ನು ಕೂಡಲೇ ತಡೆಹಿಡಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದ ನಿಯೋಗ ಇಂದು ಕೇಂದ್ರ ಸಚಿವರಾದ ಶ್ರೀ ಅನಂತ ಕುಮಾರ್ ಹಾಗೂ ಶ್ರೀ ರಮೇಶ್ ಜಿಗಜಣಗಿ ರವರೊಂದಿಗೆ...
7 years ago
ಬೆಂಗಳೂರು, ಆಗಸ್ಟ್ 26 (ಕರ್ನಾಟಕ ವಾರ್ತೆ): ಮಾಜಿ ಸಚಿವ ರಾಮ್ಭಾವ್ ಪೋತದಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಸಣ್ಣ ಕೈಗಾರಿಕಾ ಸಚಿವರಾಗಿ ಹಾಗೂ ನಂತರ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿಯಾಗಿದ್ದ...
7 years ago
ಬೆಂಗಳೂರು, ಆಗಸ್ಟ್ 23 ( ಕರ್ನಾಟಕ ವಾರ್ತೆ): ಗೌರಿ ಮತ್ತು ಗಣೇಶ ಹಬ್ಬದ ಸುಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಗೌರಿ ಪ್ರೀತಿ ಮತ್ತು ವಾತ್ಸಲ್ಯದ ಪರ್ವತ ! ಗಣೇಶ ಭಕ್ತಿ, ಯುಕ್ತಿ ಹಾಗೂ ಶಕ್ತಿಯ ಸಾಗರ...
7 years ago
BENGALURU, AUGUST 22 (KARNATAKA INFORMATION ): The Chief Minister Siddaramaiah has asked for a detailed report from the Department of Health and Family Welfare on the media reports relating to...