7 years ago
ಬೆಂಗಳೂರು : ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿವೆಯೇನೋ ಎಂದು ಜನರು ನಿಟ್ಟುಸಿರಿಡುವ ಹೊತ್ತಿಗೆ ಮತ್ತೊಮ್ಮೆ ಉದ್ಯಾನನಗರಿಯಲ್ಲಿ ಕಾಮುಕರು ತಮ್ಮ ಅಟ್ಟಹಾಸ ಮೆರೆದಿದ್ದಾರೆ. 34 ವರ್ಷದ ವಿವಾಹಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವಾದ ಪ್ರಕರಣ ಬೆಂಗಳೂರಿನ ಭಾರತೀನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಅಸ್ವಸ್ಥ ಸಂತ್ರಸ್ಥೆಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಮಾತ್ರ ಪೋಲೀಸರು ಯಶಸ್ವಿಯಾಗಿದ್ದಾರೆ. ಪತಿಯೂ ಸೇರಿದಂತೆ ನಾಲ್ಕುಜನ ಸ್ನೇಹಿತರು ಸಂತ್ರಸ್ಥೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದು ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯ ಕುರಿತು ಸ್ಥಳೀಯರೇ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಜಂಬೂಬಜಾರ್ ಬಳಿ ವಾಸಿಸುತ್ತಿರುವ […]
7 years ago
ನೆಲಮಂಗಲ : ಚಲಿಸುತ್ತಿದ್ದ ರೈಲಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ನೆಡೆದಿದೆ. ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ರೈಲು ನಿಲ್ದಾಣದ ಬಳಿ ನಿನ್ನೆ ಈ ಘಟನೆ ನೆಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ 14025 ಸಂಖ್ಯೆಯ ಟ್ರೇನ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ರೈಲ್ವೆ ಅಧಿಕಾರಿಗಳು ಬೋಗಿಗಳನ್ನು ಬೇರ್ಪಡಿಸಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ. ಎಂಜಿನ್ ಬಿಸಿಯಾಗಿ...
7 years ago
ಜೂ.15, 2017, ಶ್ರೀರಂಗಪಟ್ಟಣ: ಮುಖ್ಯಮಂತ್ರಿಯಾಗಬೇಕೆಂಬ ಹಂಬಲ ನನಗಿಲ್ಲ. ಬದಲಾಗಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬ ಆಸೆಯಿದೆ. ಅದಕ್ಕಾಗಿ ಯೋಗ್ಯ ಅಭ್ಯರ್ಥಿಯನ್ನೇ ಮಂಡ್ಯದಲ್ಲಿ ನಿಲ್ಲಿಸಿ ರಾಜ್ಯದ ಜನತೆಯ ಉದ್ಧಾರಕ್ಕೆ ಪ್ರಯತ್ನಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೇಳಿದರು. ಶ್ರೀರಂಗಪಟ್ಟಣದ ಖಾಸಗಿ...
7 years ago
ಜೂ.15, 2017, ಮಂಡ್ಯ: ಸ್ಲಂ ಜನರ ಸ್ಥಿತಿಗತಿ ಪರಿಶೀಲನೆಗಾಗಿಯೇ ನಾವು ಜನಸಂಪರ್ಕ ಸಭೆಯನ್ನು ಆಯೋಜಿಸಿ ಆಯಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಹೇಳಿದರು. ಮಂಡ್ಯದ ತಮಿಳು ಕಾಲೋನಿ ನೆಹರೂ ನಗರದ...
7 years ago
ಜೂ.15, ಕೊತ್ತನಹಳ್ಳಿ : ಬಿ.ಜೆ.ಪಿ ಜನಸಂಪರ್ಕ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧೆಡೆ ನೆಡೆಯುತ್ತಿರುವ ‘ಬಿ.ಜೆ.ಪಿ ನಡಿಗೆ ದಲಿತರ ಮನೆಗೆ’ ಅಂಗವಾಗಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ರೈತ ಬಾಂಧವರ ಮನೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪನವರು ಭೇಟಿ...
7 years ago
ಜೂ.14, ಪಣಜಿ: ಫೆಬ್ರವರಿಯಲ್ಲಿ ಹಮಿಕೊಳ್ಳಲಾಗಿದ್ದ ವಿಧಾನ ಸಭೆ ಚುನಾವಣೆಗೆ ಆಗಿರುವ 16.86 ಕೋಟಿ ಖರ್ಚನ್ನು ಸರಕಾರ ತುಂಬಿಸಿಕೊಡಬೇಕೆಂದು ರಾಜ್ಯ ಚುನಾವಣಾ ಅಧಿಕಾರಿಗಳು ಕೋರಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಗೆ ಆಗಿರುವ ಖರ್ಚಿನ ವಿವರಗಳ ಆಡಿಟ್ ನಡೆಸಲು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕ್ಕರ್ ಆಗ್ರಹಿಸಿದ್ದಾರೆ. ರಾಜ್ಯದ...
7 years ago
ಜೂ.14, ಮೈಸೂರು: ಹುಣಸೂರು ಪಟ್ಟಣದಲ್ಲಿ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್ ಅಡ್ಡಾದಿಡ್ಡಿ ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಜುನಾಥ್ ಮೃತ ದುರ್ದೈವಿ. ರವಿಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಕಪಕ್ಕ ಇದ್ದ ಬೈಕ್ ಓವರ್ಟೇಕ್...
7 years ago
ಜೂ.14, ನವದೆಹಲಿ : HTC ಕಂಪೆನಿಯ U11 ಸಿರೀಸ್ ಮೊಬೈಲ್ ಗಳು ಇದೀಗ ಮಾರುಕಟ್ಟೆಗೆ ಲಗ್ಗೆ ಇಡುವ ಸಂದರ್ಭ ಬಂದಿದೆ ಎಂದು ಮೂಲಗಳು ತಿಳಿಸಿವೆ. ಪ್ರಥಮಬಾರಿಗೆ ಥೈವಾನ್ ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ್ದ ಈ ಮೊಬೈಲ್ಗಳು ನವದೆಹಲಿಯಲ್ಲಿ ಜೂ 11...