7 years ago
ಬೆಂಗಳೂರು,ಜೂ.22 : ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ( NCRB) ನೆಡೆಸಿರುವ ಸಮೀಕ್ಷೆಯಲ್ಲಿ ಸೈಬರ್ ಕ್ರೈಮ್ ನಲ್ಲಿ ಐಟಿ ಸಿಟಿ ಬೆಂಗಳೂರು ಅಗ್ರಸ್ಥಾನದಲ್ಲಿದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಎನ್.ಸಿ.ಆರ್.ಬಿ ನೆಡೆಸಿರುವ ಸಮೀಕ್ಷೆಯ ಪ್ರಕಾರ 1041 ಸೈಬರ್ ಕ್ರೈಮ್ ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿದ್ದು, ವಿದ್ಯಾವಂತರ ಅವ್ಯವಹಾರದ ಕುರುಹುಗಳನ್ನು ಈ ಸಮೀಕ್ಷೆ ತೆರೆದಿಟ್ಟಿದೆ. 354 ಪ್ರಕರಣಗಳನ್ನು ಹೊಂದಿರುವ ಹೈದರಾಬಾದ್ ಎರಡನೇ ಸ್ಥಾನದಲ್ಲಿದ್ದರೆ, 111 ಕೇಸ್ ಗಳಿರುವ ಕೊಲ್ಕತ್ತಾ ಮೂರನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಇಡೀ ದೇಶದಲ್ಲಿ 11,592 ಸೈಬರ್ ಕ್ರೈಮ್ […]
7 years ago
21-06-2017, ಬೆಂಗಳೂರು ಯೋಗ ಮಾಡುವುದರಿಂದ ದೇಹ ಹಾಗೂ ಮನಸ್ಸಿಗೆ ನೆಮ್ಮದಿ ನೀಡುವುದಲ್ಲದೆ, ಆರೋಗ್ಯವು ಕೂಡ ಉತ್ತಮವಾಗಿರುತ್ತದೆ. ಪ್ರತಿಯೊಬ್ಬರು ಯೋಗವನ್ನು ಮಾಡಬೇಕು ಎಂದು ಸನ್ಮಾನ್ಯ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಅವರು ಕಿವಿ ಮಾತು ಹೇಳಿದರು. ಅವರು ಇಂದು ಪಿಇಎಸ್ ಕಾಲೇಜು ಆವರಣದಲ್ಲಿ ಕೇಂದ್ರ ಆಯುಷ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಯೋಗ...