Friday, 26th April 2024
 
Advertise With Us | Contact Us

ತ್ರಿವಳಿ ತಲಾಖ್: ಸರ್ವೋಚ್ಛ ನ್ಯಾಯಾಲಯದ ತೀರ್ಪು ಸ್ವಾಗತಿಸಿದ ಸಿದರಾಮಯ್ಯ

ಬೆಂಗಳೂರು, ಆಗಸ್ಟ್ 22 ( ಕರ್ನಾಟಕ ವಾರ್ತೆ):
ತ್ರಿವಳಿ ತಲಾಖ್ ಕುರಿತಂತೆ ಭಾರತ ಸರ್ವೊಚ್ಛ ನ್ಯಾಯಾಲಯವು ನೀಡಿದ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ.

ತ್ರಿವಳಿ ತಲಾಖ್‍ನ ಸಾಂವಿಧಾನಿಕ ಸಿಂಧುತ್ವ ರದ್ದುಗೊಳಿಸಿ ಸರ್ವೋಚ್ಛ ನ್ಯಾಯಾಲಯವು ಈ ದಿನ ನೀಡಿರುವ ತೀರ್ಪು ಸ್ವಾಗತಾರ್ಹ. ಮುಸಲ್ಮಾನ ಸಮುದಾಯವು, ಅದರಲ್ಲೂ ಆ ಸಮುದಾಯದ ಮಹಿಳೆಯರನ್ನು, ವಿಶ್ವಾಸಕ್ಕೆ ತೆಗೆದುಕೊಂಡು ಈ ತೀರ್ಪನ್ನು ಜಾರಿಗೆ ತರಲು ಮುಂದಾಗಬೇಕು ಎಂದು ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

Dhyeya

Contact Us

Dhyeya Media Pvt. Ltd.
#50, 1st Floor, Acharya Arcade, 4th Cross,
1st Block, 3rd Phase, Banashankari 3rd Stage,
Bengaluru – 560 085